26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಶಿಶಿಲ : ಇಂದು ಬೆಳಿಗ್ಗೆ ಏಕಾಏಕಿಯಾಗಿ ಶಿಶಿಲ ಗ್ರಾಮದ ಬರ್ಗುಳ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಹೆಚ್.ಟಿ. ಲೈನ್ ಸೇರಿದಂತೆ ರಸ್ತೆಗೆ ಅಡ್ಡಲಾಗಿ ಬಿದ್ದು ಸುಮಾರು ಎರಡು ಕಂಬಗಳು ಧರಾಶಾಯಿಯಾಗಿದ್ದವು.

ಕೂಡಲೇ ಸ್ಪಂದಿಸಿದ ಅರಣ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಮನವಿಯ ಮೇರೆಗೆ ಸ್ಥಳಕ್ಕೆ ತೆರಳಿದ ಶಿಶಿಲ ಅರಸಿನಮಕ್ಕಿ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ, ಶೀನಪ್ಪ ನಾಯ್ಕ್, ರಾಧಾಕೃಷ್ಣ ಗುತ್ತು, ರಮೇಶ ಬೈರಕಟ್ಟ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ,ಅರಣ್ಯ ರಕ್ಷಕರು ಹಾಗೂ ಪವರ್ ಮ್ಯಾನ್ ಗಳ ಸಮಕ್ಷಮದಲ್ಲಿ ಗ್ರಾಮಸ್ಥರ ಸಹಕಾರದಿಂದ ಮರವನ್ನು ತೆರವುಗೊಳಿಸಲಾಯಿತು.

Related posts

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya
error: Content is protected !!