September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಶಿಶಿಲ : ಇಂದು ಬೆಳಿಗ್ಗೆ ಏಕಾಏಕಿಯಾಗಿ ಶಿಶಿಲ ಗ್ರಾಮದ ಬರ್ಗುಳ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಹೆಚ್.ಟಿ. ಲೈನ್ ಸೇರಿದಂತೆ ರಸ್ತೆಗೆ ಅಡ್ಡಲಾಗಿ ಬಿದ್ದು ಸುಮಾರು ಎರಡು ಕಂಬಗಳು ಧರಾಶಾಯಿಯಾಗಿದ್ದವು.

ಕೂಡಲೇ ಸ್ಪಂದಿಸಿದ ಅರಣ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಮನವಿಯ ಮೇರೆಗೆ ಸ್ಥಳಕ್ಕೆ ತೆರಳಿದ ಶಿಶಿಲ ಅರಸಿನಮಕ್ಕಿ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ, ಶೀನಪ್ಪ ನಾಯ್ಕ್, ರಾಧಾಕೃಷ್ಣ ಗುತ್ತು, ರಮೇಶ ಬೈರಕಟ್ಟ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ,ಅರಣ್ಯ ರಕ್ಷಕರು ಹಾಗೂ ಪವರ್ ಮ್ಯಾನ್ ಗಳ ಸಮಕ್ಷಮದಲ್ಲಿ ಗ್ರಾಮಸ್ಥರ ಸಹಕಾರದಿಂದ ಮರವನ್ನು ತೆರವುಗೊಳಿಸಲಾಯಿತು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿಯಲ್ಲಿ ಸಂಭ್ರಮದ ಓಣಂ ಹಾಗೂ ರಕ್ಷಾ ಬಂಧನ ಆಚರಣೆ

Suddi Udaya

ನೀಟ್ ಎಂದರೆ ಎಕ್ಸೆಲ್; ರಾಜ್ಯದಲ್ಲೇ ಮತ್ತೊಮ್ಮೆ ಅಗ್ರಸ್ಥಾನ – ನಿರಂತರ ಸಾಧನೆಗೆ ಸುಮಂತ್ ಕುಮಾರ್ ಜೈನ್ ಹರ್ಷ

Suddi Udaya

ಮಚ್ಚಿನದಲ್ಲಿ ಚಿರತೆ ಓಡಾಟ: ಜನರಲ್ಲಿ ಆತಂಕ

Suddi Udaya
error: Content is protected !!