22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ನೂತನ ಎಸ್‌ಡಿಎಂಸಿ ಸಮಿತಿಯ ರಚಿಸಲಾಯಿತು.
ಎಸ್ ಡಿ ಎಮ್ ಸಿ ಯ ಅಧ್ಯಕ್ಷರಾಗಿ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾಗಿ ಸುಂದರಿ ಆಯ್ಕೆಯಾದರು.

ಸದಸ್ಯರಾಗಿ ಸುಧಾಕರ, ಜಾನಕಿ ಶೀನಪ್ಪ, ಇಸುಬು, ಮೈಮುನ, ಶೈನಾಜ್, ಧರ್ಣಪ್ಪ ,ಜಗದೀಶ್ ಕೊಪ್ಪದ ಕೋಡಿ, ಹರೀಶ್ ಕಲ್ಲಾಜೆ, ಸತೀಶ್ ಕಟ್ನಡ್ಕ, ಯೋಗೀಶ್ ಬಂಗೇರ, ಮಾಲತಿ, ಹೇಮಾವತಿ, ಹೇಮಲತಾ, ರಜಿತ ಜಯಶ್ರೀ ಆಯ್ಕೆಗೊಂಡರು. ಪದ ನಿಮಿತ್ತ ಸದಸ್ಯರಾಗಿ ಮುಖ್ಯ ಶಿಕ್ಷಕಿ ದೀಪಾ, ಆರೋಗ್ಯ ಕಾರ್ಯಕರ್ತೆ ವೀಣಾ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ನೇಮಕಗೊಂಡರು.

ನಾಮ ನಿರ್ದೇಶಿತ ಸದಸ್ಯರಾಗಿ ಆನಂದ ಅಡಿಲು, ಶಾಲಾ ಶಿಕ್ಷಕಿ ಮೇಘ, ಶಾಲಾ ವಿದ್ಯಾರ್ಥಿ ಅಖಿಲೇಶ್ ನೇಮಕಗೊಂಡರು. ನೂತನ ಎಸ್‌ಡಿಎಂಸಿ ಸಮಿತಿಗೆ ಶುಭ ಹಾರೈಸಲಾಯಿತು ಹಾಗೂ ಜವಾಬ್ದಾರಿಗಳನ್ನು ತಿಳಿಸಲಾಯಿತು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದವಿತ್ತರು.

Related posts

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya
error: Content is protected !!