23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ನೂತನ ಎಸ್‌ಡಿಎಂಸಿ ಸಮಿತಿಯ ರಚಿಸಲಾಯಿತು.
ಎಸ್ ಡಿ ಎಮ್ ಸಿ ಯ ಅಧ್ಯಕ್ಷರಾಗಿ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾಗಿ ಸುಂದರಿ ಆಯ್ಕೆಯಾದರು.

ಸದಸ್ಯರಾಗಿ ಸುಧಾಕರ, ಜಾನಕಿ ಶೀನಪ್ಪ, ಇಸುಬು, ಮೈಮುನ, ಶೈನಾಜ್, ಧರ್ಣಪ್ಪ ,ಜಗದೀಶ್ ಕೊಪ್ಪದ ಕೋಡಿ, ಹರೀಶ್ ಕಲ್ಲಾಜೆ, ಸತೀಶ್ ಕಟ್ನಡ್ಕ, ಯೋಗೀಶ್ ಬಂಗೇರ, ಮಾಲತಿ, ಹೇಮಾವತಿ, ಹೇಮಲತಾ, ರಜಿತ ಜಯಶ್ರೀ ಆಯ್ಕೆಗೊಂಡರು. ಪದ ನಿಮಿತ್ತ ಸದಸ್ಯರಾಗಿ ಮುಖ್ಯ ಶಿಕ್ಷಕಿ ದೀಪಾ, ಆರೋಗ್ಯ ಕಾರ್ಯಕರ್ತೆ ವೀಣಾ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ನೇಮಕಗೊಂಡರು.

ನಾಮ ನಿರ್ದೇಶಿತ ಸದಸ್ಯರಾಗಿ ಆನಂದ ಅಡಿಲು, ಶಾಲಾ ಶಿಕ್ಷಕಿ ಮೇಘ, ಶಾಲಾ ವಿದ್ಯಾರ್ಥಿ ಅಖಿಲೇಶ್ ನೇಮಕಗೊಂಡರು. ನೂತನ ಎಸ್‌ಡಿಎಂಸಿ ಸಮಿತಿಗೆ ಶುಭ ಹಾರೈಸಲಾಯಿತು ಹಾಗೂ ಜವಾಬ್ದಾರಿಗಳನ್ನು ತಿಳಿಸಲಾಯಿತು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದವಿತ್ತರು.

Related posts

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!