25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ನೂತನ ಎಸ್‌ಡಿಎಂಸಿ ಸಮಿತಿಯ ರಚಿಸಲಾಯಿತು.
ಎಸ್ ಡಿ ಎಮ್ ಸಿ ಯ ಅಧ್ಯಕ್ಷರಾಗಿ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾಗಿ ಸುಂದರಿ ಆಯ್ಕೆಯಾದರು.

ಸದಸ್ಯರಾಗಿ ಸುಧಾಕರ, ಜಾನಕಿ ಶೀನಪ್ಪ, ಇಸುಬು, ಮೈಮುನ, ಶೈನಾಜ್, ಧರ್ಣಪ್ಪ ,ಜಗದೀಶ್ ಕೊಪ್ಪದ ಕೋಡಿ, ಹರೀಶ್ ಕಲ್ಲಾಜೆ, ಸತೀಶ್ ಕಟ್ನಡ್ಕ, ಯೋಗೀಶ್ ಬಂಗೇರ, ಮಾಲತಿ, ಹೇಮಾವತಿ, ಹೇಮಲತಾ, ರಜಿತ ಜಯಶ್ರೀ ಆಯ್ಕೆಗೊಂಡರು. ಪದ ನಿಮಿತ್ತ ಸದಸ್ಯರಾಗಿ ಮುಖ್ಯ ಶಿಕ್ಷಕಿ ದೀಪಾ, ಆರೋಗ್ಯ ಕಾರ್ಯಕರ್ತೆ ವೀಣಾ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ನೇಮಕಗೊಂಡರು.

ನಾಮ ನಿರ್ದೇಶಿತ ಸದಸ್ಯರಾಗಿ ಆನಂದ ಅಡಿಲು, ಶಾಲಾ ಶಿಕ್ಷಕಿ ಮೇಘ, ಶಾಲಾ ವಿದ್ಯಾರ್ಥಿ ಅಖಿಲೇಶ್ ನೇಮಕಗೊಂಡರು. ನೂತನ ಎಸ್‌ಡಿಎಂಸಿ ಸಮಿತಿಗೆ ಶುಭ ಹಾರೈಸಲಾಯಿತು ಹಾಗೂ ಜವಾಬ್ದಾರಿಗಳನ್ನು ತಿಳಿಸಲಾಯಿತು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದವಿತ್ತರು.

Related posts

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya
error: Content is protected !!