September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ನೂತನ ಎಸ್‌ಡಿಎಂಸಿ ಸಮಿತಿಯ ರಚಿಸಲಾಯಿತು.
ಎಸ್ ಡಿ ಎಮ್ ಸಿ ಯ ಅಧ್ಯಕ್ಷರಾಗಿ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾಗಿ ಸುಂದರಿ ಆಯ್ಕೆಯಾದರು.

ಸದಸ್ಯರಾಗಿ ಸುಧಾಕರ, ಜಾನಕಿ ಶೀನಪ್ಪ, ಇಸುಬು, ಮೈಮುನ, ಶೈನಾಜ್, ಧರ್ಣಪ್ಪ ,ಜಗದೀಶ್ ಕೊಪ್ಪದ ಕೋಡಿ, ಹರೀಶ್ ಕಲ್ಲಾಜೆ, ಸತೀಶ್ ಕಟ್ನಡ್ಕ, ಯೋಗೀಶ್ ಬಂಗೇರ, ಮಾಲತಿ, ಹೇಮಾವತಿ, ಹೇಮಲತಾ, ರಜಿತ ಜಯಶ್ರೀ ಆಯ್ಕೆಗೊಂಡರು. ಪದ ನಿಮಿತ್ತ ಸದಸ್ಯರಾಗಿ ಮುಖ್ಯ ಶಿಕ್ಷಕಿ ದೀಪಾ, ಆರೋಗ್ಯ ಕಾರ್ಯಕರ್ತೆ ವೀಣಾ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ನೇಮಕಗೊಂಡರು.

ನಾಮ ನಿರ್ದೇಶಿತ ಸದಸ್ಯರಾಗಿ ಆನಂದ ಅಡಿಲು, ಶಾಲಾ ಶಿಕ್ಷಕಿ ಮೇಘ, ಶಾಲಾ ವಿದ್ಯಾರ್ಥಿ ಅಖಿಲೇಶ್ ನೇಮಕಗೊಂಡರು. ನೂತನ ಎಸ್‌ಡಿಎಂಸಿ ಸಮಿತಿಗೆ ಶುಭ ಹಾರೈಸಲಾಯಿತು ಹಾಗೂ ಜವಾಬ್ದಾರಿಗಳನ್ನು ತಿಳಿಸಲಾಯಿತು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದವಿತ್ತರು.

Related posts

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya
error: Content is protected !!