22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ನೂತನ ಎಸ್‌ಡಿಎಂಸಿ ಸಮಿತಿಯ ರಚಿಸಲಾಯಿತು.
ಎಸ್ ಡಿ ಎಮ್ ಸಿ ಯ ಅಧ್ಯಕ್ಷರಾಗಿ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾಗಿ ಸುಂದರಿ ಆಯ್ಕೆಯಾದರು.

ಸದಸ್ಯರಾಗಿ ಸುಧಾಕರ, ಜಾನಕಿ ಶೀನಪ್ಪ, ಇಸುಬು, ಮೈಮುನ, ಶೈನಾಜ್, ಧರ್ಣಪ್ಪ ,ಜಗದೀಶ್ ಕೊಪ್ಪದ ಕೋಡಿ, ಹರೀಶ್ ಕಲ್ಲಾಜೆ, ಸತೀಶ್ ಕಟ್ನಡ್ಕ, ಯೋಗೀಶ್ ಬಂಗೇರ, ಮಾಲತಿ, ಹೇಮಾವತಿ, ಹೇಮಲತಾ, ರಜಿತ ಜಯಶ್ರೀ ಆಯ್ಕೆಗೊಂಡರು. ಪದ ನಿಮಿತ್ತ ಸದಸ್ಯರಾಗಿ ಮುಖ್ಯ ಶಿಕ್ಷಕಿ ದೀಪಾ, ಆರೋಗ್ಯ ಕಾರ್ಯಕರ್ತೆ ವೀಣಾ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ನೇಮಕಗೊಂಡರು.

ನಾಮ ನಿರ್ದೇಶಿತ ಸದಸ್ಯರಾಗಿ ಆನಂದ ಅಡಿಲು, ಶಾಲಾ ಶಿಕ್ಷಕಿ ಮೇಘ, ಶಾಲಾ ವಿದ್ಯಾರ್ಥಿ ಅಖಿಲೇಶ್ ನೇಮಕಗೊಂಡರು. ನೂತನ ಎಸ್‌ಡಿಎಂಸಿ ಸಮಿತಿಗೆ ಶುಭ ಹಾರೈಸಲಾಯಿತು ಹಾಗೂ ಜವಾಬ್ದಾರಿಗಳನ್ನು ತಿಳಿಸಲಾಯಿತು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದವಿತ್ತರು.

Related posts

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya
error: Content is protected !!