September 6, 2026
ರಾಜ್ಯ ಸುದ್ದಿವರದಿ

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೃಷ್ಟಿಯಾಗಿರುವ ಕೆಂಪು ಕಲ್ಲು ಮತ್ತು ಮರಳು ಗಣಿಗಾರಿಕೆ ಹಾಗೂ 9/11 ವಿಷಯದ ಕುರಿತಾಗಿ ಆ.12 ರಂದು ವಿಧಾನಸೌಧದಲ್ಲಿ ನಡೆದ ಉಭಯ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಸರ್ಕಾರ ತಕ್ಷಣವೇ ಮಧ್ಯ ಪ್ರವೇಶಿಸಿ ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಹಾಗೂ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya
error: Content is protected !!