23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇದರ ನೇತೃತ್ವದಲ್ಲಿ ಆ. 10 ರಂದು ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಳಂಜ ಗ್ರಾಮ ಪಂಚಾಯತ್ ಮಾಜಿ‌ ಉಪಾಧ್ಯಕ್ಷ ಸದಾನಂದ ಸಾಲಿಯನ್ ಬಳಂಜ ರಕ್ಷಾ ಬಂಧನದ ಕುರಿತು ವಿಶೇಷ ಬೌದ್ಧಿಕ್ ನೀಡಿ ಎಲ್ಲರೂ ಸಹೋದರ ಭಾವದಿಂದ ಜೀವನ ನಡೆಸಿದಾಗ ಸಮಾಜದಲ್ಲಿ ಶಾಂತಿ ಮತ್ತು ಸಮೃದ್ಧಿ ನೆಲೆಯಾಗಲು ಸಾಧ್ಯವಿದೆ ಎಂದು ನುಡಿದರು.

ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶ್ರೀ ಕೃಷ್ಣ ಭಜನಾ ಮಂಡಳಿ ಸಂಚಾಲಕರಾದ ಪ್ರಮೋದ್ ಪೂಜಾರಿ ಸೂಳಬೆಟ್ಟು,ಮಂಡಳಿಯ ಅಧ್ಯಕ್ಷೆ ಕು.ಪ್ರಸಿದ್ದಿ ಶೆಟ್ಟಿ, ತರಬೇತುದಾರೆ ಕು.ಮಾನ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya
error: Content is protected !!