23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಮಿತ್ತಬಾಗಿಲು : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 10 ರಂದು ನಡೆದ ಮಿತ್ತಬಾಗಿಲು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಕುಕ್ಕಾವು ಶ್ರೀ ಸದಾಶಿವೇಶ್ವರ ದೇವಸ್ಥಾನ ವಠಾರ ದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ವಾಸುದೇವ ರಾವ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಯುವ ವಕೀಲರಾದ ಯತೀಶ್ ಪಣೆಕ್ಕರ, ಮಂಡಲ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲ್, ವೃಷಾಂಕ್ ಖಾಡಿಲ್ಕರ್ ಬೈಠಕ್ ನೀಡಿದರು. ಲಾಯಿಲ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಅರವಿಂದ್ ಲಾಯಿಲ, ರೈತಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ ನಾವೂರು, ಮಂಡಲ ಉಪಾಧ್ಯಕ್ಷ ಅಭ್ಯಾಸ ವರ್ಗ ಸಂಚಾಲಕ ಕೊರಗಪ್ಪ ಗೌಡ ಚಾರ್ಮಾಡಿ, ಪ್ರಭಾರಿ ಗಿರೀಶ್ ಡೊಂಗ್ರೆ, ಮಿತ್ತಬಾಗಿಲು ಪಂಚಾಯತ್ ಅಧ್ಯಕ್ಷ ವಿನಯ ಚಂದ್ರ, ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!