22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಶಿಶಿಲ : ಇಂದು ಬೆಳಿಗ್ಗೆ ಏಕಾಏಕಿಯಾಗಿ ಶಿಶಿಲ ಗ್ರಾಮದ ಬರ್ಗುಳ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಹೆಚ್.ಟಿ. ಲೈನ್ ಸೇರಿದಂತೆ ರಸ್ತೆಗೆ ಅಡ್ಡಲಾಗಿ ಬಿದ್ದು ಸುಮಾರು ಎರಡು ಕಂಬಗಳು ಧರಾಶಾಯಿಯಾಗಿದ್ದವು.

ಕೂಡಲೇ ಸ್ಪಂದಿಸಿದ ಅರಣ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಮನವಿಯ ಮೇರೆಗೆ ಸ್ಥಳಕ್ಕೆ ತೆರಳಿದ ಶಿಶಿಲ ಅರಸಿನಮಕ್ಕಿ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ, ಶೀನಪ್ಪ ನಾಯ್ಕ್, ರಾಧಾಕೃಷ್ಣ ಗುತ್ತು, ರಮೇಶ ಬೈರಕಟ್ಟ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ,ಅರಣ್ಯ ರಕ್ಷಕರು ಹಾಗೂ ಪವರ್ ಮ್ಯಾನ್ ಗಳ ಸಮಕ್ಷಮದಲ್ಲಿ ಗ್ರಾಮಸ್ಥರ ಸಹಕಾರದಿಂದ ಮರವನ್ನು ತೆರವುಗೊಳಿಸಲಾಯಿತು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಅಧಿಕೃತ ಪಡಿತರ ಚೀಟಿ ನವೀಕರಣ ಕೇಂದ್ರ, ಬಸ್ ಪಾಸ್ ವಿತರಣಾ ಕೇಂದ್ರವಾದ ಕರ್ನಾಟಕ ಒನ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya
error: Content is protected !!