23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಶಿಶಿಲ : ಇಂದು ಬೆಳಿಗ್ಗೆ ಏಕಾಏಕಿಯಾಗಿ ಶಿಶಿಲ ಗ್ರಾಮದ ಬರ್ಗುಳ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಹೆಚ್.ಟಿ. ಲೈನ್ ಸೇರಿದಂತೆ ರಸ್ತೆಗೆ ಅಡ್ಡಲಾಗಿ ಬಿದ್ದು ಸುಮಾರು ಎರಡು ಕಂಬಗಳು ಧರಾಶಾಯಿಯಾಗಿದ್ದವು.

ಕೂಡಲೇ ಸ್ಪಂದಿಸಿದ ಅರಣ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಮನವಿಯ ಮೇರೆಗೆ ಸ್ಥಳಕ್ಕೆ ತೆರಳಿದ ಶಿಶಿಲ ಅರಸಿನಮಕ್ಕಿ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ, ಶೀನಪ್ಪ ನಾಯ್ಕ್, ರಾಧಾಕೃಷ್ಣ ಗುತ್ತು, ರಮೇಶ ಬೈರಕಟ್ಟ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ,ಅರಣ್ಯ ರಕ್ಷಕರು ಹಾಗೂ ಪವರ್ ಮ್ಯಾನ್ ಗಳ ಸಮಕ್ಷಮದಲ್ಲಿ ಗ್ರಾಮಸ್ಥರ ಸಹಕಾರದಿಂದ ಮರವನ್ನು ತೆರವುಗೊಳಿಸಲಾಯಿತು.

Related posts

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya
error: Content is protected !!