23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ನೂತನ ಎಸ್‌ಡಿಎಂಸಿ ಸಮಿತಿಯ ರಚಿಸಲಾಯಿತು.
ಎಸ್ ಡಿ ಎಮ್ ಸಿ ಯ ಅಧ್ಯಕ್ಷರಾಗಿ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾಗಿ ಸುಂದರಿ ಆಯ್ಕೆಯಾದರು.

ಸದಸ್ಯರಾಗಿ ಸುಧಾಕರ, ಜಾನಕಿ ಶೀನಪ್ಪ, ಇಸುಬು, ಮೈಮುನ, ಶೈನಾಜ್, ಧರ್ಣಪ್ಪ ,ಜಗದೀಶ್ ಕೊಪ್ಪದ ಕೋಡಿ, ಹರೀಶ್ ಕಲ್ಲಾಜೆ, ಸತೀಶ್ ಕಟ್ನಡ್ಕ, ಯೋಗೀಶ್ ಬಂಗೇರ, ಮಾಲತಿ, ಹೇಮಾವತಿ, ಹೇಮಲತಾ, ರಜಿತ ಜಯಶ್ರೀ ಆಯ್ಕೆಗೊಂಡರು. ಪದ ನಿಮಿತ್ತ ಸದಸ್ಯರಾಗಿ ಮುಖ್ಯ ಶಿಕ್ಷಕಿ ದೀಪಾ, ಆರೋಗ್ಯ ಕಾರ್ಯಕರ್ತೆ ವೀಣಾ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ನೇಮಕಗೊಂಡರು.

ನಾಮ ನಿರ್ದೇಶಿತ ಸದಸ್ಯರಾಗಿ ಆನಂದ ಅಡಿಲು, ಶಾಲಾ ಶಿಕ್ಷಕಿ ಮೇಘ, ಶಾಲಾ ವಿದ್ಯಾರ್ಥಿ ಅಖಿಲೇಶ್ ನೇಮಕಗೊಂಡರು. ನೂತನ ಎಸ್‌ಡಿಎಂಸಿ ಸಮಿತಿಗೆ ಶುಭ ಹಾರೈಸಲಾಯಿತು ಹಾಗೂ ಜವಾಬ್ದಾರಿಗಳನ್ನು ತಿಳಿಸಲಾಯಿತು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದವಿತ್ತರು.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya
error: Content is protected !!