July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ನೂತನ ಎಸ್‌ಡಿಎಂಸಿ ಸಮಿತಿಯ ರಚಿಸಲಾಯಿತು.
ಎಸ್ ಡಿ ಎಮ್ ಸಿ ಯ ಅಧ್ಯಕ್ಷರಾಗಿ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾಗಿ ಸುಂದರಿ ಆಯ್ಕೆಯಾದರು.

ಸದಸ್ಯರಾಗಿ ಸುಧಾಕರ, ಜಾನಕಿ ಶೀನಪ್ಪ, ಇಸುಬು, ಮೈಮುನ, ಶೈನಾಜ್, ಧರ್ಣಪ್ಪ ,ಜಗದೀಶ್ ಕೊಪ್ಪದ ಕೋಡಿ, ಹರೀಶ್ ಕಲ್ಲಾಜೆ, ಸತೀಶ್ ಕಟ್ನಡ್ಕ, ಯೋಗೀಶ್ ಬಂಗೇರ, ಮಾಲತಿ, ಹೇಮಾವತಿ, ಹೇಮಲತಾ, ರಜಿತ ಜಯಶ್ರೀ ಆಯ್ಕೆಗೊಂಡರು. ಪದ ನಿಮಿತ್ತ ಸದಸ್ಯರಾಗಿ ಮುಖ್ಯ ಶಿಕ್ಷಕಿ ದೀಪಾ, ಆರೋಗ್ಯ ಕಾರ್ಯಕರ್ತೆ ವೀಣಾ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ನೇಮಕಗೊಂಡರು.

ನಾಮ ನಿರ್ದೇಶಿತ ಸದಸ್ಯರಾಗಿ ಆನಂದ ಅಡಿಲು, ಶಾಲಾ ಶಿಕ್ಷಕಿ ಮೇಘ, ಶಾಲಾ ವಿದ್ಯಾರ್ಥಿ ಅಖಿಲೇಶ್ ನೇಮಕಗೊಂಡರು. ನೂತನ ಎಸ್‌ಡಿಎಂಸಿ ಸಮಿತಿಗೆ ಶುಭ ಹಾರೈಸಲಾಯಿತು ಹಾಗೂ ಜವಾಬ್ದಾರಿಗಳನ್ನು ತಿಳಿಸಲಾಯಿತು. ಅತಿಥಿ ಶಿಕ್ಷಕಿ ಸುಜಾತ ಧನ್ಯವಾದವಿತ್ತರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!