July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಪಡಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 10 ರಂದು ನಡೆದ ಪಡಂಗಡಿ ಮತ್ತು ಗರ್ಡಾಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಪಡoಗಡಿ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಅಣ್ಣಿಮೂಲ್ಯ ಕಾಜಿನಡ್ಕ ಉದ್ಘಾಟಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಉದ್ಘಾಟನಾ ಭಾಷಣ ಮಾಡಿದರು. ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ವೇಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ,ಮಂಡಲ ಉಪಾಧ್ಯಕ್ಷ ಮೋಹನ್ ಅಂಡಿಂಜೆ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಅಳದಂಗಡಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಮಾಧವ ಶಿರ್ಲಾಲು ಬೈಠಕ್ ನೀಡಿದರು. ಪಡoಗಡಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ, ಗರ್ಡಾಡಿ ಶಕ್ತಿ ಕೇಂದ್ರ ಪ್ರಮುಖರಾದ ದಿನಕರ ಕುಲಾಲ್, ಪಡಂಗಡಿ ಶಕ್ತಿ ಕೇಂದ್ರ ಪ್ರಮುಖರಾದ ಅಶ್ವಿತ್ ಓಡೀಲು, ಪ್ರಭಾರಿ ಜನಾರ್ದನ ಕುಕ್ಕೇಡಿ, ಜನಪ್ರತಿನಿಧಿಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya
error: Content is protected !!