25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಬನ್ನಿಸ್ ದಳದ ರೋವರ್ ಸ್ಕೌಟ್ ಲೀಡರ್ ಲಕ್ಷ್ಮೀಶ ಆರ್ ಭಟ್ ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ಉಜಿರೆ, ಬೆಳ್ತಂಗಡಿ ಮಕ್ಕಳಿಗೆ ಬನ್ನಿಸ್ ಏಪ್ರೋನ್ ನೀಡುವ ಮೂಲಕ ಕ್ರಿಯಾ ಚಟುವಟಿಕೆಯನ್ನು ಉದ್ಘಾಟಿಸಿ , ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಶಿಸ್ತು ಬದ್ಧ ಚಟುವಟಿಕೆ ಮುಂದಕ್ಕೆ ಸ್ಕೌಟ್ಸ್ ಗೈಡ್ ನಲ್ಲಿ ಒಳ್ಳೆಯ ಭವಿಷ್ಯವಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಲಹೆ ಸೂಚನೆಯ ಮೇರೆಗೆ ಪ್ರಭಾರ ಮುಖ್ಯ ಶಿಕ್ಷಕಿ ಜಸಿಂತಾ ರೋಡ್ರಿಗಸ್ ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಮೀಳಾ ಪೂಜಾರಿ ಸಂಘಟಿಸಿದ ಕಾರ್ಯಕ್ರಮದಲ್ಲಿ ಸ್ಕೌಟ್ ಮಾಸ್ಟರ್ ಶಿಕ್ಷಕಿ ಗೀತಾ ಪಿ ನಿರೂಪಿಸಿ , ಮಂಜುನಾಥ್ ,ಕಾರುಣ್ಯ, ಜಯರಾಮ್, ಪ್ರಮೀಳಾ ಎನ್ ,ರಮ್ಯ, ಬಿ ಎಸ್, ಜಯಲಕ್ಷ್ಮಿ, ನೀತಾ ಕೆ ಎಸ್ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya
error: Content is protected !!