23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

ಕೊಕ್ಕಡ: ಇಲ್ಲಿಯ ಸೌತಡ್ಕ ಕಡೀರ ಪ್ರದೇಶದಲ್ಲಿ ಕಾಡಾನೆ ದಾಳಿ ಮಾಡಿದ ಘಟನೆ ಆ. 12 ರಂದು ರಾತ್ರಿ ನಡೆದಿದೆ,.

ಕಡೀರ ಕೋಟಿಯಪ್ಪ ಗೌಡ ಹಾಗೂ ಕಡೀರ ಗೋಪಾಲ ರವರ ತೋಟಕ್ಕೆ ನುಗ್ಗಿದ ಕಾಡಾನೆಯು ಅಪಾರ ಕೃಷಿ ಹಾನಿಮಾಡಿದ್ದು, ಬಾಳೆ ಗಿಡ, ತೆಂಗಿನ ಗಿಡಗಳಿಗೆ, ಅಡಿಕೆ ಗಿಡ ಹಾಗೂ ನೀರಿನ ಡ್ರಮ್ ಗೆ ಹಾನಿ ಉಂಟುಮಾಡಿದೆ. ಅರಣ್ಯ ಇಲಾಖೆಯವರು ಇದರ ಬಗ್ಗೆ ಗಮನ ಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya
error: Content is protected !!