22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ.

ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಮತ್ತು ವ್ಯಕ್ತಿಗತವಾಗಿ ಮೌಖಿಕ ಮತ್ತು ಸಾಮಾಜಿಕ ಜಾಲತಾಣದ ಮುಖಾಂತರ ಗುರಿಯಾಗಿಸಿ ಅವಹೇಳನಕಾರಿಯಾಗಿ ಬಿಂಬಿಸುವುದು ನಾಗರಿಕ ಸಮಾಜಕ್ಕೆ ಶೋಭೆ ತರುವಂತದ್ದಲ್ಲ. ತನಿಖೆಯೂ ಯಾರ ಪರವೂ ಅಲ್ಲ ವಿರೋಧವೂ ಅಲ್ಲ , ಈ ನೆಲದ ಕಾನೂನು ಪ್ರತಿಯೊಬ್ಬ ಪ್ರಜೆಯ ಗಣತೆ, ಗೌರವವನ್ನು ಕಾಪಾಡುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುತ್ತಿರುವವರ ವಿರುದ್ಧವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

ಎಸ್ಐಟಿ ತನ್ನ ತನಿಖೆಯ ಮಧ್ಯಾಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸಾರ್ವಜನಿಕ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ತಿಳಿಸಿದ್ದಾರೆ.

Related posts

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya

ಡಿ.21: ನಾರಾವಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!