23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಸೇತುವೆ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಸ್ಕೂಟಿಗೆ ಡಿಕ್ಕಿಯಾಗಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಆ. 12 ರಂದು ರಾತ್ರಿ ನಡೆದಿದೆ.

ಬೈಕ್ ಸವಾರ ಕೊಪ್ಪದಗಂಡಿ ನಿವಾಸಿ ನವೀನ್ ಎಂಬುವವರು ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya
error: Content is protected !!