23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

ಕೊಕ್ಕಡ: ಇಲ್ಲಿಯ ಸೌತಡ್ಕ ಕಡೀರ ಪ್ರದೇಶದಲ್ಲಿ ಕಾಡಾನೆ ದಾಳಿ ಮಾಡಿದ ಘಟನೆ ಆ. 12 ರಂದು ರಾತ್ರಿ ನಡೆದಿದೆ,.

ಕಡೀರ ಕೋಟಿಯಪ್ಪ ಗೌಡ ಹಾಗೂ ಕಡೀರ ಗೋಪಾಲ ರವರ ತೋಟಕ್ಕೆ ನುಗ್ಗಿದ ಕಾಡಾನೆಯು ಅಪಾರ ಕೃಷಿ ಹಾನಿಮಾಡಿದ್ದು, ಬಾಳೆ ಗಿಡ, ತೆಂಗಿನ ಗಿಡಗಳಿಗೆ, ಅಡಿಕೆ ಗಿಡ ಹಾಗೂ ನೀರಿನ ಡ್ರಮ್ ಗೆ ಹಾನಿ ಉಂಟುಮಾಡಿದೆ. ಅರಣ್ಯ ಇಲಾಖೆಯವರು ಇದರ ಬಗ್ಗೆ ಗಮನ ಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya
error: Content is protected !!