22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

ಕೊಕ್ಕಡ: ಇಲ್ಲಿಯ ಸೌತಡ್ಕ ಕಡೀರ ಪ್ರದೇಶದಲ್ಲಿ ಕಾಡಾನೆ ದಾಳಿ ಮಾಡಿದ ಘಟನೆ ಆ. 12 ರಂದು ರಾತ್ರಿ ನಡೆದಿದೆ,.

ಕಡೀರ ಕೋಟಿಯಪ್ಪ ಗೌಡ ಹಾಗೂ ಕಡೀರ ಗೋಪಾಲ ರವರ ತೋಟಕ್ಕೆ ನುಗ್ಗಿದ ಕಾಡಾನೆಯು ಅಪಾರ ಕೃಷಿ ಹಾನಿಮಾಡಿದ್ದು, ಬಾಳೆ ಗಿಡ, ತೆಂಗಿನ ಗಿಡಗಳಿಗೆ, ಅಡಿಕೆ ಗಿಡ ಹಾಗೂ ನೀರಿನ ಡ್ರಮ್ ಗೆ ಹಾನಿ ಉಂಟುಮಾಡಿದೆ. ಅರಣ್ಯ ಇಲಾಖೆಯವರು ಇದರ ಬಗ್ಗೆ ಗಮನ ಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya
error: Content is protected !!