27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ.

ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಮತ್ತು ವ್ಯಕ್ತಿಗತವಾಗಿ ಮೌಖಿಕ ಮತ್ತು ಸಾಮಾಜಿಕ ಜಾಲತಾಣದ ಮುಖಾಂತರ ಗುರಿಯಾಗಿಸಿ ಅವಹೇಳನಕಾರಿಯಾಗಿ ಬಿಂಬಿಸುವುದು ನಾಗರಿಕ ಸಮಾಜಕ್ಕೆ ಶೋಭೆ ತರುವಂತದ್ದಲ್ಲ. ತನಿಖೆಯೂ ಯಾರ ಪರವೂ ಅಲ್ಲ ವಿರೋಧವೂ ಅಲ್ಲ , ಈ ನೆಲದ ಕಾನೂನು ಪ್ರತಿಯೊಬ್ಬ ಪ್ರಜೆಯ ಗಣತೆ, ಗೌರವವನ್ನು ಕಾಪಾಡುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುತ್ತಿರುವವರ ವಿರುದ್ಧವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

ಎಸ್ಐಟಿ ತನ್ನ ತನಿಖೆಯ ಮಧ್ಯಾಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸಾರ್ವಜನಿಕ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ತಿಳಿಸಿದ್ದಾರೆ.

Related posts

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!