23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ.

ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಮತ್ತು ವ್ಯಕ್ತಿಗತವಾಗಿ ಮೌಖಿಕ ಮತ್ತು ಸಾಮಾಜಿಕ ಜಾಲತಾಣದ ಮುಖಾಂತರ ಗುರಿಯಾಗಿಸಿ ಅವಹೇಳನಕಾರಿಯಾಗಿ ಬಿಂಬಿಸುವುದು ನಾಗರಿಕ ಸಮಾಜಕ್ಕೆ ಶೋಭೆ ತರುವಂತದ್ದಲ್ಲ. ತನಿಖೆಯೂ ಯಾರ ಪರವೂ ಅಲ್ಲ ವಿರೋಧವೂ ಅಲ್ಲ , ಈ ನೆಲದ ಕಾನೂನು ಪ್ರತಿಯೊಬ್ಬ ಪ್ರಜೆಯ ಗಣತೆ, ಗೌರವವನ್ನು ಕಾಪಾಡುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುತ್ತಿರುವವರ ವಿರುದ್ಧವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

ಎಸ್ಐಟಿ ತನ್ನ ತನಿಖೆಯ ಮಧ್ಯಾಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸಾರ್ವಜನಿಕ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ತಿಳಿಸಿದ್ದಾರೆ.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya
error: Content is protected !!