23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಸೇತುವೆ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಸ್ಕೂಟಿಗೆ ಡಿಕ್ಕಿಯಾಗಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಆ. 12 ರಂದು ರಾತ್ರಿ ನಡೆದಿದೆ.

ಬೈಕ್ ಸವಾರ ಕೊಪ್ಪದಗಂಡಿ ನಿವಾಸಿ ನವೀನ್ ಎಂಬುವವರು ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya
error: Content is protected !!