22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಸೇತುವೆ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಸ್ಕೂಟಿಗೆ ಡಿಕ್ಕಿಯಾಗಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಆ. 12 ರಂದು ರಾತ್ರಿ ನಡೆದಿದೆ.

ಬೈಕ್ ಸವಾರ ಕೊಪ್ಪದಗಂಡಿ ನಿವಾಸಿ ನವೀನ್ ಎಂಬುವವರು ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
error: Content is protected !!