25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

ಕೊಕ್ಕಡ: ಇಲ್ಲಿಯ ಸೌತಡ್ಕ ಕಡೀರ ಪ್ರದೇಶದಲ್ಲಿ ಕಾಡಾನೆ ದಾಳಿ ಮಾಡಿದ ಘಟನೆ ಆ. 12 ರಂದು ರಾತ್ರಿ ನಡೆದಿದೆ,.

ಕಡೀರ ಕೋಟಿಯಪ್ಪ ಗೌಡ ಹಾಗೂ ಕಡೀರ ಗೋಪಾಲ ರವರ ತೋಟಕ್ಕೆ ನುಗ್ಗಿದ ಕಾಡಾನೆಯು ಅಪಾರ ಕೃಷಿ ಹಾನಿಮಾಡಿದ್ದು, ಬಾಳೆ ಗಿಡ, ತೆಂಗಿನ ಗಿಡಗಳಿಗೆ, ಅಡಿಕೆ ಗಿಡ ಹಾಗೂ ನೀರಿನ ಡ್ರಮ್ ಗೆ ಹಾನಿ ಉಂಟುಮಾಡಿದೆ. ಅರಣ್ಯ ಇಲಾಖೆಯವರು ಇದರ ಬಗ್ಗೆ ಗಮನ ಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!