23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

ಕಳಿಯ ಗ್ರಾಮ ಪಂಚಾಯತ್ ನ ಸಾಮಾಜಿಕ ನ್ಯಾಯ ಸಮಿತಿಗೆ ಬಂದ ನ್ಯಾಯತರ್ಪು ಗ್ರಾಮದ ಕರತ್ತೂರು ಎಂಬಲ್ಲಿ ಕೃಷಿಕರೋರ್ವರ ತೋಟದಲ್ಲಿ ಹೊಸದಾಗಿ ಮಾಡಿದ ಚರಂಡಿ ಮೂಲಕ ಇನ್ನೋರ್ವ ಕೃಷಿಕರ ಗದ್ದೆಗೆ ನೀರು ಹೋಗಿ ತೊಂದರೆ ಆಗುತ್ತಿದೆ ಎಂಬ ಬಗ್ಗೆ ದೂರು ನೀಡಿದ್ದು,ಇದನ್ನು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದಂತೆ ಈ ದಿನ ಪಂಚಾಯತ್ ನ್ಯಾಯ ಸಮಿತಿಯ ಸದಸ್ಯರು, ಅಧಿಕಾರಿ ವರ್ಗ ಹಾಗೂ ಇತ್ತಂಡಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ನಡೆಸಿ ಸೌಹಾರ್ಧಯುತವಾಗಿ ಇತ್ಯರ್ಥ ಪಡಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಮೋಹಿನಿ, ವಿಜಯ ಗೌಡ , ಲತೀಫ್ ಪರಿಮ, ಮರೀಟಾ ಪಿಂಟೋ, ಕಾರ್ಯದರ್ಶಿ ಕುಂಙ ಕೆ, ಸಿಬ್ಬಂದಿ ರವಿ ಎಚ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya
error: Content is protected !!