22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಾಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾಲಡ್ಕ ಕಾರ್ಯಕ್ಷೇತ್ರದ ದ, ಕ, ಜಿ, ಪಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲಡ್ಕ ಶಾಲೆಯ ಹೊರಾಂಗಣದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಶೌರ್ಯ ವಿಪತ್ತು ಘಟಕ ಒಕ್ಕೂಟದವರ ಹಾಗೂ ಶಾಲಾ SDMC ತಂಡದ ಸದಸ್ಯರ ಸಹಕಾರದೊಂದಿಗೆ ಬ್ರಹತ್ ಸ್ವಚ್ಛತಾ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಕೇಶವ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರೀತ್ ಕುಮಾರ್ , ಕೃಷಿ ಮೇಲ್ವಿಚಾರಕರು ಕೃಷ್ಣ, ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ಶಾಮಲಾ ಪಿ, ಉಪಾಧ್ಯಕ್ಷರು ಶುಭ ಲತಾ, ವಲಯದ ಅಧ್ಯಕ್ಷರು ಜಯ ಪೂಜಾರಿ, ಪಾಲಡ್ಕ ಒಕ್ಕೂಟದ ಅಧ್ಯಕ್ಷರು ಶ್ರೀಮತಿ ಕುಸುಮಾವತಿ, ಕುದ್ರಡ್ಕ ಒಕ್ಕೂಟದ ಅಧ್ಯಕ್ಷರು ವಿಜಯ ಮಡಕ್ಕಿಲ, ಕಾರ್ಯದರ್ಶಿ ಸವಿತಾ ವಿಪತ್ತು ಘಟಕದ ಸ್ವಯಂಸೇವಕರು, ಗೋಪಾಲ, ಪುಷ್ವರಾಜ ಸಂದೀಪ ಪರಮೇಶ್ವರ ಕುದ್ರಡ್ಕ ಸೇವಾ ಪ್ರತಿನಿಧಿ ಶ್ರೀಮತಿ ನಂದಿನಿ , ಎಸ್.ಡಿ.ಎಮ್.ಸಿ ಸದಸ್ಯರು ಪೋಷಕರು, ತಂಡದ ಸದ್ಯರು ಶ್ರಮದಾನದಲ್ಲಿ ಉಪಸಿತರಿದ್ದರು.

Related posts

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya
error: Content is protected !!