July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಾರ್ಯ- ಪುತ್ತಿಲ ಇದರ 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

Suddi Udaya
error: Content is protected !!