25.5 C
ಪುತ್ತೂರು, ಬೆಳ್ತಂಗಡಿ
June 8, 2026
ಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಉಜಿರೆಯ ಎಸ್.ಡಿ.ಎಂ. ಕ್ರೀಡಾಂಗಣದಲ್ಲಿ ನಡೆದ 2025-26ನೇ ಸಾಲಿನ ಪ್ರೌಢಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಬಾಲಕರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕ ವಸಂತ ಹೆಗ್ಡೆ ತರಬೇತಿ ನೀಡಿದ್ದು ವಿಜೇತ ಕ್ರೀಡಾಳುಗಳನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya
error: Content is protected !!