23.7 C
ಪುತ್ತೂರು, ಬೆಳ್ತಂಗಡಿ
April 24, 2026
ಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಉಜಿರೆಯ ಎಸ್.ಡಿ.ಎಂ. ಕ್ರೀಡಾಂಗಣದಲ್ಲಿ ನಡೆದ 2025-26ನೇ ಸಾಲಿನ ಪ್ರೌಢಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಬಾಲಕರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕ ವಸಂತ ಹೆಗ್ಡೆ ತರಬೇತಿ ನೀಡಿದ್ದು ವಿಜೇತ ಕ್ರೀಡಾಳುಗಳನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya
error: Content is protected !!