23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣವನ್ನು ತನಿಖೆ ನಡೆಸಿ ತಾರ್ಕಿಕವಾಗಿ ಇತ್ಯಾರ್ಥಗೊಳಿಸುವಂತೆ ಹಾಗೂ ಬುರುಡೆ ಪ್ರಕರಣಕ್ಕೆ ರಚನೆಯಾಗಿರುವ SIT ಶೀಘ್ರದಲ್ಲಿ ತನಿಖಾ ವರದಿಯನ್ನು ಬಿಡುಗಡೆ ಮಾಡಿ ಸತ್ಯಾಸತ್ಯತೆಯನ್ನು ಬಯಲು ಮಾಡಿ ನಮ್ಮ ಧಾರ್ಮಿಕ ಭಾವನೆ ಮತ್ತು ಶ್ರದ್ದೆಯ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ತಕ್ಷಣವೇ ಕೊನೆಹಾಡುವಂತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಅಧಿವೇಶನದಲ್ಲಿ ಸರ್ಕಾರಕ್ಕೆ ಆಗ್ರಹಿಸಿದರು.

Related posts

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!