March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ರೀಡರ್ಸ್ ಕ್ಲಬ್ ಇದರ ವತಿಯಿಂದ ವಿಚಾರ ಮಂಟಪ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಡಾ| ರಜತಾ .ಪಿ .ಶೆಟ್ಟಿ ಆಗಮಿಸಿ, ಮಾತನಾಡಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಪುಸ್ತಕವನ್ನು ಓದುವುದು ಹೇಗೆ? ಯಾವ ರೀತಿಯ ಪುಸ್ತಕಗಳನ್ನು ಓದಬೇಕು? ಓದುವುದನ್ನು ಮನನ ಮಾಡುವುದು, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಹಾಗೂ ಓದುವ ಹವ್ಯಾಸದಿಂದ ಉಂಟಾಗುವ ವೈಯಕ್ತಿಕ ಬೆಳವಣಿಗೆಗಳನ್ನು ಉದಾಹರಣೆಗಳ ಮೂಲಕ ಅರ್ಥವತ್ತಾಗಿ ವಿವರಿಸಿದರು.

ವೈದೇಹಿ ಮತ್ತು ಶ್ರಾವ್ಯ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿ ಅಂಜನ್ ರಾವ್ ನಿರ್ವಹಿಸಿ, ಸಮರ್ಥ ಸ್ವಾಗತಿಸಿ, ಪೃಥ್ವಿನ್ ಧನ್ಯವಾದ ಸಮರ್ಪಿಸಿದರು.

Related posts

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya
error: Content is protected !!