September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ರೀಡರ್ಸ್ ಕ್ಲಬ್ ಇದರ ವತಿಯಿಂದ ವಿಚಾರ ಮಂಟಪ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಡಾ| ರಜತಾ .ಪಿ .ಶೆಟ್ಟಿ ಆಗಮಿಸಿ, ಮಾತನಾಡಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಪುಸ್ತಕವನ್ನು ಓದುವುದು ಹೇಗೆ? ಯಾವ ರೀತಿಯ ಪುಸ್ತಕಗಳನ್ನು ಓದಬೇಕು? ಓದುವುದನ್ನು ಮನನ ಮಾಡುವುದು, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಹಾಗೂ ಓದುವ ಹವ್ಯಾಸದಿಂದ ಉಂಟಾಗುವ ವೈಯಕ್ತಿಕ ಬೆಳವಣಿಗೆಗಳನ್ನು ಉದಾಹರಣೆಗಳ ಮೂಲಕ ಅರ್ಥವತ್ತಾಗಿ ವಿವರಿಸಿದರು.

ವೈದೇಹಿ ಮತ್ತು ಶ್ರಾವ್ಯ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿ ಅಂಜನ್ ರಾವ್ ನಿರ್ವಹಿಸಿ, ಸಮರ್ಥ ಸ್ವಾಗತಿಸಿ, ಪೃಥ್ವಿನ್ ಧನ್ಯವಾದ ಸಮರ್ಪಿಸಿದರು.

Related posts

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಗುಟ್ಕಾ-ಪಾನ್‌ ಮಸಾಲಾ ನಿಷೇಧ ಆದೇಶ ಹಿಂಪಡೆದ ಸರ್ಕಾರ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಡಿ ಶೆಟ್ಟಿ ಉಜಿರೆ ನಿಧನ

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!