22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

ಉಜಿರೆ : ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿದ್ಯಾರ್ಥಿಗಳಿಂದ ದೇಶಭಕ್ತಿಯನ್ನು ಆಚರಿಸುವ ಉದ್ದೇಶದಿಂದ ಆಗಸ್ಟ್ 13 ರಂದು ಸ್ವಾತಂತ್ರ್ಯ ದಿನ ವಿಶೇಷ ಕಾರ್ಯಕ್ರಮ ನಡೆಯಿತು. ಪ್ರೀ-ಕೆ.ಜಿ, ಎಲ್‌.ಕೆ.ಜಿ ಹಾಗೂ ಯು.ಕೆ.ಜಿ ಯ ಎಲ್ಲಾ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು.

ತರಗತಿ ವಿಭಾಗವಾರು ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗಳನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರೂ ಸಾಕ್ಷಿಯಾಗಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಹರ್ಷ ಮತ್ತು ದೇಶಭಕ್ತಿಯ ವಾತಾವರಣವನ್ನು ನೀಡಿತು.

ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲರಾದ ಶೀ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

Related posts

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!