July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ ದವಿವಿಭಾಗದಲ್ಲಿ ಕೇಂದ್ರ ಸರ್ಕಾರದ “ನಶಾಮುಕ್ತ ಭಾರತ ಅಭಿಯಾನ” ಯೋಜನೆಯ ಐದನೇ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕರಿಸಲಾಯಿತು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ಸೌಮ್ಯ ಎನ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಪದವಿ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ದೀಕ್ಷಿತಾ ಪ್ರತಿಜ್ಞಾ ವಿಧಿಯನ್ನು ನಡೆಸಿಕೊಟ್ಟರು.

Related posts

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!