22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

ಕಳಿಯ ಗ್ರಾಮ ಪಂಚಾಯತ್ ನ ಸಾಮಾಜಿಕ ನ್ಯಾಯ ಸಮಿತಿಗೆ ಬಂದ ನ್ಯಾಯತರ್ಪು ಗ್ರಾಮದ ಕರತ್ತೂರು ಎಂಬಲ್ಲಿ ಕೃಷಿಕರೋರ್ವರ ತೋಟದಲ್ಲಿ ಹೊಸದಾಗಿ ಮಾಡಿದ ಚರಂಡಿ ಮೂಲಕ ಇನ್ನೋರ್ವ ಕೃಷಿಕರ ಗದ್ದೆಗೆ ನೀರು ಹೋಗಿ ತೊಂದರೆ ಆಗುತ್ತಿದೆ ಎಂಬ ಬಗ್ಗೆ ದೂರು ನೀಡಿದ್ದು,ಇದನ್ನು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದಂತೆ ಈ ದಿನ ಪಂಚಾಯತ್ ನ್ಯಾಯ ಸಮಿತಿಯ ಸದಸ್ಯರು, ಅಧಿಕಾರಿ ವರ್ಗ ಹಾಗೂ ಇತ್ತಂಡಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ನಡೆಸಿ ಸೌಹಾರ್ಧಯುತವಾಗಿ ಇತ್ಯರ್ಥ ಪಡಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಮೋಹಿನಿ, ವಿಜಯ ಗೌಡ , ಲತೀಫ್ ಪರಿಮ, ಮರೀಟಾ ಪಿಂಟೋ, ಕಾರ್ಯದರ್ಶಿ ಕುಂಙ ಕೆ, ಸಿಬ್ಬಂದಿ ರವಿ ಎಚ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya
error: Content is protected !!