September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

ಕಳಿಯ ಗ್ರಾಮ ಪಂಚಾಯತ್ ನ ಸಾಮಾಜಿಕ ನ್ಯಾಯ ಸಮಿತಿಗೆ ಬಂದ ನ್ಯಾಯತರ್ಪು ಗ್ರಾಮದ ಕರತ್ತೂರು ಎಂಬಲ್ಲಿ ಕೃಷಿಕರೋರ್ವರ ತೋಟದಲ್ಲಿ ಹೊಸದಾಗಿ ಮಾಡಿದ ಚರಂಡಿ ಮೂಲಕ ಇನ್ನೋರ್ವ ಕೃಷಿಕರ ಗದ್ದೆಗೆ ನೀರು ಹೋಗಿ ತೊಂದರೆ ಆಗುತ್ತಿದೆ ಎಂಬ ಬಗ್ಗೆ ದೂರು ನೀಡಿದ್ದು,ಇದನ್ನು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದಂತೆ ಈ ದಿನ ಪಂಚಾಯತ್ ನ್ಯಾಯ ಸಮಿತಿಯ ಸದಸ್ಯರು, ಅಧಿಕಾರಿ ವರ್ಗ ಹಾಗೂ ಇತ್ತಂಡಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ನಡೆಸಿ ಸೌಹಾರ್ಧಯುತವಾಗಿ ಇತ್ಯರ್ಥ ಪಡಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಮೋಹಿನಿ, ವಿಜಯ ಗೌಡ , ಲತೀಫ್ ಪರಿಮ, ಮರೀಟಾ ಪಿಂಟೋ, ಕಾರ್ಯದರ್ಶಿ ಕುಂಙ ಕೆ, ಸಿಬ್ಬಂದಿ ರವಿ ಎಚ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya
error: Content is protected !!