July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ವಿಧಾನಸಭೆಯಲ್ಲಿಅವರು, “ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕು ಎಂದು ಗಮನ ಸೆಳೆದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬಿಜೆಪಿ ಜನಪ್ರತಿನಿಧಿಗಳು ಮಂಗಳೂರು ಎಂದು ಬದಲಾವಣೆಗೆ ಆಗ್ರಹ ಮಾಡುತ್ತಿದ್ದಾರೆ. ಮಂಗಳೂರು ಅನ್ನೋದು ಒಂದು ಬ್ರಾಂಡ್ ಆಗಿರುವ ಹೆಸರು. ನಾವು ಎಲ್ಲೆಲ್ಲಾ ವ್ಯಾಪಾರ ಮಾಡುತ್ತೇವೆ, ಎಲ್ಲೆಲ್ಲಾ ಇದ್ದೇವೆ, ನಾವು ಮಂಗಳೂರಿನವರು ಎಂದು ಗುರುತಿಸಿಕೊಂಡವರು. 1931ರಿಂದ ಎಸ್.ಯು.ಪಣಿಯಾಡಿ ಅವರ ಕಾಲದಿಂದಲೂ ಮರುನಾಮಕರಣ ಹೋರಾಟ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಸ್ಥಳಗಳನ್ನು ಮಂಗಳೂರು ಹೆಸರಲ್ಲಿ ಕರೆಯಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯೂ ಮಂಗಳೂರು ಸಮಾಚಾರ, ಮಂಗಳೂರು ಎಂಬ ಹೆಸರು ಜಗಜ್ಜಾಹಿರವಾಗಿರುವಂಥ ಹೆಸರಾಗಿದೆ” ಎಂದು ವಿವರಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!