25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

ಬೆಳ್ತಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೊಯ್ಯೆಗುಡ್ಡೆ-ಮದ್ದಡ್ಕ ಸಂಪರ್ಕಿಸುವ ಪ್ರಮುಖ ರಸ್ತೆಯ ಕುದ್ರೆಂಜ ಬಳಿ ಜುಲೈ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ರಸ್ತೆಯು ಕುಸಿತಗೊಂಡು ಸಂಪರ್ಕ ಕಡಿತಗೊಂಡಿತ್ತು.

ಇದೀಗ ಪಡಂಗಡಿ ಗ್ರಾ.ಪಂ.ನಿAದ ಜನರ ಸಂಚಾರಕ್ಕೆ ಅನುಕೂಲವಾಗುವಂತೆ ತಾತ್ಕಲಿಕವಾಗಿ ಕಬ್ಬಿಣದ ಸೇತುವೆಯನ್ನು ನಿರ್ಮಿಸಿಕೊಡಲಾಗಿದೆ. ಕಳೆದ ಮಳೆಗಾಲದಲ್ಲಿ ಕುದ್ರೆಂಜ ಸಮೀಪ ರಸ್ತೆ ಮಳೆಗೆ ಕೊಚ್ಚಿಹೋಗಿತ್ತು.

Related posts

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya
error: Content is protected !!