37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಾಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾಲಡ್ಕ ಕಾರ್ಯಕ್ಷೇತ್ರದ ದ, ಕ, ಜಿ, ಪಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲಡ್ಕ ಶಾಲೆಯ ಹೊರಾಂಗಣದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಶೌರ್ಯ ವಿಪತ್ತು ಘಟಕ ಒಕ್ಕೂಟದವರ ಹಾಗೂ ಶಾಲಾ SDMC ತಂಡದ ಸದಸ್ಯರ ಸಹಕಾರದೊಂದಿಗೆ ಬ್ರಹತ್ ಸ್ವಚ್ಛತಾ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಕೇಶವ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರೀತ್ ಕುಮಾರ್ , ಕೃಷಿ ಮೇಲ್ವಿಚಾರಕರು ಕೃಷ್ಣ, ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ಶಾಮಲಾ ಪಿ, ಉಪಾಧ್ಯಕ್ಷರು ಶುಭ ಲತಾ, ವಲಯದ ಅಧ್ಯಕ್ಷರು ಜಯ ಪೂಜಾರಿ, ಪಾಲಡ್ಕ ಒಕ್ಕೂಟದ ಅಧ್ಯಕ್ಷರು ಶ್ರೀಮತಿ ಕುಸುಮಾವತಿ, ಕುದ್ರಡ್ಕ ಒಕ್ಕೂಟದ ಅಧ್ಯಕ್ಷರು ವಿಜಯ ಮಡಕ್ಕಿಲ, ಕಾರ್ಯದರ್ಶಿ ಸವಿತಾ ವಿಪತ್ತು ಘಟಕದ ಸ್ವಯಂಸೇವಕರು, ಗೋಪಾಲ, ಪುಷ್ವರಾಜ ಸಂದೀಪ ಪರಮೇಶ್ವರ ಕುದ್ರಡ್ಕ ಸೇವಾ ಪ್ರತಿನಿಧಿ ಶ್ರೀಮತಿ ನಂದಿನಿ , ಎಸ್.ಡಿ.ಎಮ್.ಸಿ ಸದಸ್ಯರು ಪೋಷಕರು, ತಂಡದ ಸದ್ಯರು ಶ್ರಮದಾನದಲ್ಲಿ ಉಪಸಿತರಿದ್ದರು.

Related posts

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!