July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಾಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾಲಡ್ಕ ಕಾರ್ಯಕ್ಷೇತ್ರದ ದ, ಕ, ಜಿ, ಪಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲಡ್ಕ ಶಾಲೆಯ ಹೊರಾಂಗಣದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಶೌರ್ಯ ವಿಪತ್ತು ಘಟಕ ಒಕ್ಕೂಟದವರ ಹಾಗೂ ಶಾಲಾ SDMC ತಂಡದ ಸದಸ್ಯರ ಸಹಕಾರದೊಂದಿಗೆ ಬ್ರಹತ್ ಸ್ವಚ್ಛತಾ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಕೇಶವ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರೀತ್ ಕುಮಾರ್ , ಕೃಷಿ ಮೇಲ್ವಿಚಾರಕರು ಕೃಷ್ಣ, ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ಶಾಮಲಾ ಪಿ, ಉಪಾಧ್ಯಕ್ಷರು ಶುಭ ಲತಾ, ವಲಯದ ಅಧ್ಯಕ್ಷರು ಜಯ ಪೂಜಾರಿ, ಪಾಲಡ್ಕ ಒಕ್ಕೂಟದ ಅಧ್ಯಕ್ಷರು ಶ್ರೀಮತಿ ಕುಸುಮಾವತಿ, ಕುದ್ರಡ್ಕ ಒಕ್ಕೂಟದ ಅಧ್ಯಕ್ಷರು ವಿಜಯ ಮಡಕ್ಕಿಲ, ಕಾರ್ಯದರ್ಶಿ ಸವಿತಾ ವಿಪತ್ತು ಘಟಕದ ಸ್ವಯಂಸೇವಕರು, ಗೋಪಾಲ, ಪುಷ್ವರಾಜ ಸಂದೀಪ ಪರಮೇಶ್ವರ ಕುದ್ರಡ್ಕ ಸೇವಾ ಪ್ರತಿನಿಧಿ ಶ್ರೀಮತಿ ನಂದಿನಿ , ಎಸ್.ಡಿ.ಎಮ್.ಸಿ ಸದಸ್ಯರು ಪೋಷಕರು, ತಂಡದ ಸದ್ಯರು ಶ್ರಮದಾನದಲ್ಲಿ ಉಪಸಿತರಿದ್ದರು.

Related posts

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya
error: Content is protected !!