September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ವಲಯದ ಕಲ್ಮಂಜ ಒಕ್ಕೂಟದ ಧಾರಿಣಿ ತಂಡದ ಸದಸ್ಯೆ ಹೇಮಾವತಿ ರವರ ಮಗನಾದ ದುರ್ಗಾಪ್ರಸಾದ್ ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಒಟ್ಟು 4.5ಲಕ್ಷ ದವರೆಗೆ ಚಿಕಿತ್ಸೆ ವೆಚ್ಚ ಖರ್ಚಾ ಗಿದ್ದು, ಮುಂದಿನ ಚಿಕಿತ್ಸೆಗಾಗಿ ಯೋಜನೆಯಿಂದ ಪೂಜ್ಯರು ರೂ 25000/-ಮೊತ್ತದ ಸಹಾಯ ಧನ ನೀಡಿದ್ದು ಇದರ ಮಂಜೂರಾತಿ ಪತ್ರ ವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಧರ ಮಡಿವಾಳ ಇವರು ತಾಯಿ ಹೇಮಾವತಿರವರಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಜನಜಾಗೃತಿ ಸದಸ್ಯರಾದ ವಸಂತ ಮಡಿವಾಳ, ಒಕ್ಕೂಟದ ಅಧ್ಯಕ್ಷ ಬಿ.ಎನ್ ಹಮೀದ್, ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ, ಕಲ್ಮಂಜ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಜಿಶಾ, ಶೌರ್ಯದ ಸುಧೀರ್ ಮತ್ತು ಮನೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya
error: Content is protected !!