22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ವಲಯದ ಕಲ್ಮಂಜ ಒಕ್ಕೂಟದ ಧಾರಿಣಿ ತಂಡದ ಸದಸ್ಯೆ ಹೇಮಾವತಿ ರವರ ಮಗನಾದ ದುರ್ಗಾಪ್ರಸಾದ್ ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಒಟ್ಟು 4.5ಲಕ್ಷ ದವರೆಗೆ ಚಿಕಿತ್ಸೆ ವೆಚ್ಚ ಖರ್ಚಾ ಗಿದ್ದು, ಮುಂದಿನ ಚಿಕಿತ್ಸೆಗಾಗಿ ಯೋಜನೆಯಿಂದ ಪೂಜ್ಯರು ರೂ 25000/-ಮೊತ್ತದ ಸಹಾಯ ಧನ ನೀಡಿದ್ದು ಇದರ ಮಂಜೂರಾತಿ ಪತ್ರ ವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಧರ ಮಡಿವಾಳ ಇವರು ತಾಯಿ ಹೇಮಾವತಿರವರಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಜನಜಾಗೃತಿ ಸದಸ್ಯರಾದ ವಸಂತ ಮಡಿವಾಳ, ಒಕ್ಕೂಟದ ಅಧ್ಯಕ್ಷ ಬಿ.ಎನ್ ಹಮೀದ್, ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ, ಕಲ್ಮಂಜ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಜಿಶಾ, ಶೌರ್ಯದ ಸುಧೀರ್ ಮತ್ತು ಮನೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya
error: Content is protected !!