September 6, 2026
ಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಉಜಿರೆಯ ಎಸ್.ಡಿ.ಎಂ. ಕ್ರೀಡಾಂಗಣದಲ್ಲಿ ನಡೆದ 2025-26ನೇ ಸಾಲಿನ ಪ್ರೌಢಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಬಾಲಕರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕ ವಸಂತ ಹೆಗ್ಡೆ ತರಬೇತಿ ನೀಡಿದ್ದು ವಿಜೇತ ಕ್ರೀಡಾಳುಗಳನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!