25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ರೀಡರ್ಸ್ ಕ್ಲಬ್ ಇದರ ವತಿಯಿಂದ ವಿಚಾರ ಮಂಟಪ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಡಾ| ರಜತಾ .ಪಿ .ಶೆಟ್ಟಿ ಆಗಮಿಸಿ, ಮಾತನಾಡಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಪುಸ್ತಕವನ್ನು ಓದುವುದು ಹೇಗೆ? ಯಾವ ರೀತಿಯ ಪುಸ್ತಕಗಳನ್ನು ಓದಬೇಕು? ಓದುವುದನ್ನು ಮನನ ಮಾಡುವುದು, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಹಾಗೂ ಓದುವ ಹವ್ಯಾಸದಿಂದ ಉಂಟಾಗುವ ವೈಯಕ್ತಿಕ ಬೆಳವಣಿಗೆಗಳನ್ನು ಉದಾಹರಣೆಗಳ ಮೂಲಕ ಅರ್ಥವತ್ತಾಗಿ ವಿವರಿಸಿದರು.

ವೈದೇಹಿ ಮತ್ತು ಶ್ರಾವ್ಯ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿ ಅಂಜನ್ ರಾವ್ ನಿರ್ವಹಿಸಿ, ಸಮರ್ಥ ಸ್ವಾಗತಿಸಿ, ಪೃಥ್ವಿನ್ ಧನ್ಯವಾದ ಸಮರ್ಪಿಸಿದರು.

Related posts

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya
error: Content is protected !!