September 6, 2026
ಅಪರಾಧ ಸುದ್ದಿರಾಜ್ಯ ಸುದ್ದಿವರದಿ

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಆ.14 ರಂದು ಸಂಜೆ 4:45 ಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಧರ್ಮಸ್ಥಳ ಮಾಹಿತಿ ಕಚೇರಿ ಬಳಿ ಇರುವ ಸಾರ್ವಜನಿಕ ಶೌಚಾಲಯದ ಸುತ್ತಮುತ್ತಲಿನಲ್ಲಿ ಕರೆದುಕೊಂಡು ಬಂದು ಮಹಜರು ನಡೆಸಿದ್ದಾರೆ.

ದೂರುದಾರ ಮೊದಲು ಕೆಲಸ ಮಾಡುತ್ತಿರುವಾಗ ವಾಸವಾಗಿದ್ದ ಜಾಗದಲ್ಲಿ ಕಾನೂನು ಪ್ರಕ್ರಿಯೆಗಾಗಿ ಮಹಜರು ನಡೆಸಲಾಗಿದೆ ಎಂದು SIT ಮೂಲಗಳು ಮಾಹಿತಿ ನೀಡಿದೆ. ಮಹಜರು ವೇಳೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿತ್ತು.

Related posts

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

Suddi Udaya
error: Content is protected !!