September 6, 2026
ತಾಲೂಕು ಸುದ್ದಿಪೊಲೀಸ್ವರದಿ

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

ಬೆಳ್ತಂಗಡಿ: 13 ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ (17ವ) ಧರ್ಮಸ್ಥಳಕ್ಕೆ ಹೋದವರು ಕಾಣೆಯಾಗಿದ್ದು,ಇದುವರೆಗೂ ಯಾವುದೇ ಮಾಹಿತಿ ಇಲ್ಲದ ಕಾರಣ ಆ.14ರಂದು ಆಕೆಯ ಅಣ್ಣ ನಿತಿನ್ ದೇವಾಡಿಗ ಪುಂಜಾಲಕಟ್ಟೆ ಠಾಣೆಯಲ್ಲಿ ನೀಡಿದ ದೂರಿನ್ನು ಎಸ್.ಐ.ಟಿ ಸ್ವೀಕರಿಸಿದೆ

2012ರಲ್ಲಿ ಸ್ಥಳೀಯ ಮನೆಯವರ ಜೊತೆಗೆ ತೆರಳಿದ್ದ ತಂಗಿ ವಾಪಸ್ಸು ಬಾರದೆ ಇದ್ದ ಸಂದರ್ಭದಲ್ಲಿ ಹತ್ತಿರ ಮನೆಯವರಲ್ಲಿ ಕೇಳಿದಾಗ ನನ್ನ ಜೊತೆ ಬರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ ಧರ್ಮಸ್ಥಳದಿಂದ ಅವರ ಮೊಬೈಲ್‌ ಸಂಖ್ಯೆಯಲ್ಲಿ ನನಗೆ ಕರೆ ಮಾಡಿರುತ್ತಾರೆ. ನಾವು ಕಾಣೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಆಗ ದೂರು ನೀಡಿದ್ದು, ಗೊತ್ತಾದರೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ದೂರು ನೀಡಿದ ಬಗ್ಗೆ ನಮಗೆ ಯಾವುದೇ ದಾಖಲೆ ನೀಡಿಲ್ಲ.ಆದರೆ ಈವರೆಗೆ ನಮಗೆ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಆದ ಕಾರಣ ಎಸ್.ಐ.ಟಿ ಮೇಲೆ ನಂಬಿಕೆ ಇಟ್ಟು ನಾವು ದೂರು ನೀಡಲು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

Related posts

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಎಸ್‌ಡಿಎಂ ಬಿವೋಕ್‌ ವಿಭಾಗದಲ್ಲಿ ಸಿನಿಮಾ ಹಾಗೂ ಬ್ರ್ಯಾಂಡಿಂಗ್‌ ಕುರಿತು ವಿಶೇಷ ಸಂವಾದ ಕಾರ್ಯಕ್ರಮ

Suddi Udaya
error: Content is protected !!