September 6, 2026
ತಾಲೂಕು ಸುದ್ದಿಪೊಲೀಸ್ವರದಿ

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

ಬೆಳ್ತಂಗಡಿ: 13 ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ (17ವ) ಧರ್ಮಸ್ಥಳಕ್ಕೆ ಹೋದವರು ಕಾಣೆಯಾಗಿದ್ದು,ಇದುವರೆಗೂ ಯಾವುದೇ ಮಾಹಿತಿ ಇಲ್ಲದ ಕಾರಣ ಆ.14ರಂದು ಆಕೆಯ ಅಣ್ಣ ನಿತಿನ್ ದೇವಾಡಿಗ ಪುಂಜಾಲಕಟ್ಟೆ ಠಾಣೆಯಲ್ಲಿ ನೀಡಿದ ದೂರಿನ್ನು ಎಸ್.ಐ.ಟಿ ಸ್ವೀಕರಿಸಿದೆ

2012ರಲ್ಲಿ ಸ್ಥಳೀಯ ಮನೆಯವರ ಜೊತೆಗೆ ತೆರಳಿದ್ದ ತಂಗಿ ವಾಪಸ್ಸು ಬಾರದೆ ಇದ್ದ ಸಂದರ್ಭದಲ್ಲಿ ಹತ್ತಿರ ಮನೆಯವರಲ್ಲಿ ಕೇಳಿದಾಗ ನನ್ನ ಜೊತೆ ಬರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ ಧರ್ಮಸ್ಥಳದಿಂದ ಅವರ ಮೊಬೈಲ್‌ ಸಂಖ್ಯೆಯಲ್ಲಿ ನನಗೆ ಕರೆ ಮಾಡಿರುತ್ತಾರೆ. ನಾವು ಕಾಣೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಆಗ ದೂರು ನೀಡಿದ್ದು, ಗೊತ್ತಾದರೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ದೂರು ನೀಡಿದ ಬಗ್ಗೆ ನಮಗೆ ಯಾವುದೇ ದಾಖಲೆ ನೀಡಿಲ್ಲ.ಆದರೆ ಈವರೆಗೆ ನಮಗೆ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಆದ ಕಾರಣ ಎಸ್.ಐ.ಟಿ ಮೇಲೆ ನಂಬಿಕೆ ಇಟ್ಟು ನಾವು ದೂರು ನೀಡಲು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

Related posts

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!