September 6, 2026
ತಾಲೂಕು ಸುದ್ದಿಪೊಲೀಸ್ವರದಿ

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

ಬೆಳ್ತಂಗಡಿ: 13 ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ (17ವ) ಧರ್ಮಸ್ಥಳಕ್ಕೆ ಹೋದವರು ಕಾಣೆಯಾಗಿದ್ದು,ಇದುವರೆಗೂ ಯಾವುದೇ ಮಾಹಿತಿ ಇಲ್ಲದ ಕಾರಣ ಆ.14ರಂದು ಆಕೆಯ ಅಣ್ಣ ನಿತಿನ್ ದೇವಾಡಿಗ ಪುಂಜಾಲಕಟ್ಟೆ ಠಾಣೆಯಲ್ಲಿ ನೀಡಿದ ದೂರಿನ್ನು ಎಸ್.ಐ.ಟಿ ಸ್ವೀಕರಿಸಿದೆ

2012ರಲ್ಲಿ ಸ್ಥಳೀಯ ಮನೆಯವರ ಜೊತೆಗೆ ತೆರಳಿದ್ದ ತಂಗಿ ವಾಪಸ್ಸು ಬಾರದೆ ಇದ್ದ ಸಂದರ್ಭದಲ್ಲಿ ಹತ್ತಿರ ಮನೆಯವರಲ್ಲಿ ಕೇಳಿದಾಗ ನನ್ನ ಜೊತೆ ಬರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ ಧರ್ಮಸ್ಥಳದಿಂದ ಅವರ ಮೊಬೈಲ್‌ ಸಂಖ್ಯೆಯಲ್ಲಿ ನನಗೆ ಕರೆ ಮಾಡಿರುತ್ತಾರೆ. ನಾವು ಕಾಣೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಆಗ ದೂರು ನೀಡಿದ್ದು, ಗೊತ್ತಾದರೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ದೂರು ನೀಡಿದ ಬಗ್ಗೆ ನಮಗೆ ಯಾವುದೇ ದಾಖಲೆ ನೀಡಿಲ್ಲ.ಆದರೆ ಈವರೆಗೆ ನಮಗೆ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಆದ ಕಾರಣ ಎಸ್.ಐ.ಟಿ ಮೇಲೆ ನಂಬಿಕೆ ಇಟ್ಟು ನಾವು ದೂರು ನೀಡಲು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

Related posts

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya
error: Content is protected !!